ಲಯನ್ಸ್ ಸದಸ್ಯರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಕುಡುಪಿ ಅರವಿಂದ ಶೆಣೈ ನಾಪೋಕ್ಲು, ಮಾ.೨೩: ಲಯನ್ಸ್ ಕ್ಲಬ್ಬಿನ ಸದಸ್ಯರು ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಹೇಳಿದರು. ನಾಪೋಕ್ಲು
ಶಾಲೆ ಅಭಿವೃದ್ಧಿಗೆ ಸಹಕಾರ ನೀಡಿದವರಿಗೆ ಸನ್ಮಾನ *ಗೋಣಿಕೊಪ್ಪ, ಮಾ.೨೩: ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸ್ಪಂದಿಸಿ ಕರಾಟೆ, ನೃತ್ಯ, ಯೋಗ ತರಬೇತಿಗಳನ್ನು ನೀಡಿದ ಶಿಕ್ಷಕರುಗಳನ್ನು ಮತ್ತು ಶಾಲೆಯ ಕಾರ್ಯಕ್ರಮಗಳಿಗೆ
ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ ಮಡಿಕೇರಿ, ಮಾ. ೨೩: ರೋಟರಿ ಮಡಿಕೇರಿ ವತಿಯಿಂದ ಮೂರ್ನಾಡು ಎಜುಕೇಷನ್ ಟ್ರಸ್ಟ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು. ಗರ್ಭಕಂಠದ ಕ್ಯಾನ್ಸರ್
ಅಂಗನವಾಡಿ ಸಹಾಯಕಿಗೆ ಬೀಳ್ಕೊಡುಗೆ ಮಡಿಕೇರಿ, ಮಾ.೨೩: ನಗರದ ಅಶೋಕಪುರ ಅಂಗನವಾಡಿ ಕೇಂದ್ರದ ಸಹಾಯಕಿ ರಾಣಿ ಅವರು ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೀಳ್ಕೊಡಲಾಯಿತು. ಮಹಿಳಾ ಮತ್ತು
ಸುAಟಿಕೊಪ್ಪದಲ್ಲಿ ಶಾಂತಿ ಸಭೆ ಸುಂಟಿಕೊಪ್ಪ, ಮಾ. ೨೩: ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್‌ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಂಟಿಕೊಪ್ಪ ಪಟ್ಟಣವು ಶಾಂತಿ