ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಚೆಯ್ಯAಡಾಣೆ, ಜ. ೧೯: ಎಮ್ಮೆಮಾಡು ಗ್ರಾಮದ ಪಡಿಯಾಣಿಯ ಹಾರಿಸ್ ಎಂಬ ಬಡ ಕುಟುಂಬವೊAದರ ಸಂಕಷ್ಟದ ಪರಿಸ್ಥಿತಿಯನ್ನು ಅರಿತು ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಶ್ವತ ಸೂರು
ಗಣಿತ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ ನಾಪೋಕ್ಲು, ಜ. ೧೯: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ತ್ರೆಯಸ್ ರಾಷ್ಟçಮಟ್ಟದ ಗಣಿತ ಸ್ಪರ್ಧೆಯಲ್ಲಿ ೯ನೇ ರಾಂಕ್‌ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾರೆ. ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್
ಗೌರಮ್ಮ ಕಥಾ ಸ್ಪರ್ಧೆ ಮಡಿಕೇರಿ, ಜ. ೧೯: ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಕೊಡಗಿನ ಗೌರಮ್ಮ ತಮ್ಮ ಸಾಹಿತ್ಯ ಮತ್ತು ಕತೆ ಕವನ ರಚನೆಗಳನ್ನು ರೂಢಿಸಿಕೊಂಡಿದ್ದರು.
ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಸೇನಾದಿನ ಮಡಿಕೇರಿ, ಜ. ೧೯: ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆ ಹಾಗೂ ಕಾಲೇಜಿನಲ್ಲಿ ೭೮ನೇ ಭಾರತೀಯ ಸೇನಾ ದಿನವನ್ನು ಆಚರಿಸಲಾಯಿತು. ೧೯೪೯ರಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರು
ದೇವಾಲಯ ಆವರಣದಲ್ಲಿ ಶ್ರಮದಾನ ಸುಂಟಿಕೊಪ್ಪ, ಜ. ೧೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್‌ಬೈಲ್ ಶ್ರೀ ರಾಮ ಮಂದಿರ ಹಾಗೂ ಆವರಣದಲ್ಲಿ