ಗೌಡ ಹಿತರಕ್ಷಣಾ ಸಮಿತಿಯಿಂದ ಶಾಸಕರಿಗೆ ಸನ್ಮಾನ ಮಡಿಕೇರಿ, ಮಾ. ೨೨: ಕೊಡಗು ಗೌಡ ಹಿತರಕ್ಷಣಾ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನ ಸೋಮವಾರಪೇಟೆ, ಮಾ. ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲುದಾರರ ವತಿಯಿಂದ ಎರಡನೇ ಸ್ವಚ್ಛತಾ ಕಾರ್ಯಕ್ರಮ ‘ಸ್ವಚ್ಛ ಕೊಡಗು-ಸುಂದರ ಕೊಡಗು’ ಅಭಿಯಾನ ಹೊನ್ನಮ್ಮನ
ಕೊಡಗು ಕಲಾವಿದÀರ ಸಂಘದಿAದ ಎಟಿರಘು ಸ್ಮರಣೆ ಪುಸ್ತಕ ಬಿಡುಗಡೆ ಮಡಿಕೇರಿ, ಮಾ.೨೨ : ಕೊಡಗು ಕಲಾವಿದರ ಸಂಘದ ವತಿಯಿಂದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ ಕೊಡವ ಧಾರಾವಾಹಿಗಳ ನಿರ್ದೇಶಕ ದಿ.ಎ.ಟಿ.ರಘು ಅವರ ಮೊದಲ ವರ್ಷದ
ಕಾವೇರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ವೀರಾಜಪೇಟೆ, ಮಾ. ೨೨: ಸಮಾಜದಲ್ಲಿ ಹೆಣ್ಣನ್ನು ಸಮಾನತೆಯಿಂದ ನೋಡಿ ಗೌರವ ಆದರಗಳೊಂದಿಗೆ ನಡೆಸಿಕೊಳ್ಳುವುದರಿಂದ ಉತ್ತಮ ಸಮಾಜವು ನಿರ್ಮಾಣವಾಗು ವುದರೊಂದಿಗೆ ಸ್ತಿçÃಯರು ಇನ್ನಷ್ಟು ಮುನ್ನೆಲೆಗೆ ಬರಲು ಸಹಕಾರಿಯಾಗುತ್ತದೆ ಎಂದು
ಜನಸ್ಪAದನದಲ್ಲಿ ಸಾರ್ವಜನಿಕರಿಂದ ೮೫ ಅರ್ಜಿ ಸಲ್ಲಿಕೆ ಮಡಿಕೇರಿ, ಮಾ. ೨೨: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ