ಸಡಗರದ ರಂಜಾನ್ ಮಡಿಕೇರಿ, ಮಾ. ೨೦: ಮುಸ್ಲಿಮ್ ಸಮುದಾಯದ ಪವಿತ್ರ ಹಬ್ಬವಾಗಿರುವ ರಂಜಾನ್ ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಮನೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಬೆಳಿಗ್ಗೆ ಈದ್ಗಾ ಹಾಗೂ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಬಂಧನ ಸಿದ್ದಾಪುರ, ಮಾ. ೨೦: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಿದ್ಯಾರ್ಥಿನಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಲೈಂಗಿಕ ಕಿರುಕುಳ ನೀಡಿ
ಸಲಗ ದಾಳಿ ಆಟೋ ಜಖಂ ಸಿದ್ದಾಪುರ, ಮಾ. ೨೦: ಬೆಳ್ಳಂಬೆಳಿಗ್ಗೆ ಒಂಟಿಸಲಗವೊAದು ಮನೆಯ ಸಮೀಪದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ನಡೆದಿದೆ. ಬೆಟ್ಟದಕಾಡು ಹಾಗೂ ನೆಲ್ಲಿಹುದಿಕೇರಿ
ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ಆತಂಕ ಬೇಡ ಮಡಿಕೇರಿ, ಮಾ. ೨೦: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಅನ್ನು ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ
ಮಲೆತಿರಿಕೆ ಈಶ್ವರ ದೇವರ ವಾರ್ಷಿಕೋತ್ಸವ ವೀರಾಜಪೇಟೆ, ಮಾ. ೨೦: ಅಪಾರಶಕ್ತಿಯುಳ್ಳ ಮಲೆತಿರಿಕೆ ಈಶ್ವರ ದೇವನೆಲೆಯ ವಾರ್ಷಿಕೋತ್ಸವ ಶ್ರದ್ದಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಾರ್ಚ್ ೧ ರಿಂದ ಊರಿನವರು ದೇವರ ಸನ್ನಿಧಿಯಲ್ಲಿ ದೇವತಕ್ಕ ಮುಖ್ಯಸ್ಥರ