ಸ್ಪರ್ಧಾತ್ಮಕ ಮನೋಭಾವನೆಗೆ ಒಲಿಂಪಿಯಾಡ್ ಸಹಕಾರಿ ವಿಠಲ್ ಸಾಲ್ಯಾನ್ ಸೋಮವಾರಪೇಟೆ, ಮೇ ೧೯: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಿಂಪಿಯಾಡ್ ಸಹಕಾರಿಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ವಿಠಲ್ ಸಾಲ್ಯಾನ್ ಅಭಿಪ್ರಾಯಿಸಿದರು. ಶ್ರೀ
ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಸೋಮವಾರಪೇಟೆ, ಮೇ.೧೯: ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಗಾಗಿ ನಾಯಿಗಳನ್ನು ಹಿಡಿಯಲಾಗುತ್ತಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮನವಿ ಮಾಡಿದ್ದಾರೆ. ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ
ವಿಶೇಷ ಪೂಜಾ ಕೈಂಕರ್ಯ ಶನಿವಾರಸAತೆ, ಮೇ ೧೯: ಪಟ್ಟಣದ ತ್ಯಾಗರಾಜ ಕಾಲೋನಿಯ ಶ್ರೀಚಾಮುಂಡೇಶ್ವರಿ ದೇವಿ-ಗುಳಿಗ ದೈವದ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಿ-ದೈವಕ್ಕೆ ಹೂವಿನ ಅಲಂಕಾರ ಮಾಡಿ, ಎಳನೀರು,
ಕವನ ವಾಚನ ಸ್ಪರ್ಧೆಯಲ್ಲಿ ಬಹುಮಾನ ನಾಪೋಕ್ಲು, ಮೇ ೧೯: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ ಹಾಗೂ ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ನಡೆದ ತಾಲೂಕು ಮಟ್ಟದ ಕವನ
ಹರಾಜು ಮೂಲಕ ವಾಹನಗಳ ವಿಲೇವಾರಿ ಮಡಿಕೇರಿ, ಮೇ. ೧೯ : ಅಬಕಾರಿ ಅಕ್ರಮ ಪ್ರಕರಣಗಳಲ್ಲಿ ಜಪ್ತುಪಡಿಸಿದ ವಾಹನಗಳನ್ನು ತಾ.೨೬ ರಂದು ವಿಲೇವಾರಿ ಮಾಡಲಾಗುತ್ತದೆ. ಅಬಕಾರಿ ನಿರೀಕ್ಷಕರ ಕಚೇರಿ-ಮಡಿಕೇರಿ ವಲಯ (೨ ವಾಹನ), ಅಬಕಾರಿ ನಿರೀಕ್ಷಕರ