ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ ಅವಶ್ಯಕ ತಹಶೀಲ್ದಾರ್ ಕೃಷ್ಣಮೂರ್ತಿ ಸೋಮವಾರಪೇಟೆ, ಜು. ೧೯: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಂಸ್ಕಾರ ಹಾಗೂ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಹಾಗೂ ಸೂಕ್ತ ತಯಾರಿ ಅತ್ಯವಶ್ಯಕ ಎಂದು
ಉದ್ಯಮಶೀಲತಾ ಜಾಗೃತಿ ಮತ್ತು ಮಾರ್ಗದರ್ಶನ ಶಿಬಿರ ಮಡಿಕೇರಿ,ಜು.೧೯: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಸಂಯುಕ್ತ
ಆತ್ಮ ಯೋಜನೆಯಡಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ ಮಡಿಕೇರಿ, ಜು.೧೯: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು(ಬಿಟಿಎಂ) ೨ ಹುದ್ದೆ ಮತ್ತು ಸಹಾಯಕ
ಮುಕ್ತ ವಿವಿ ಪದವಿ ಕೋರ್ಸ್ಗೆ ಅರ್ಜಿ ಆಹ್ವಾನ ಮಡಿಕೇರಿ, ಜು. ೧೯: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ೨೦೨೬-೨೭ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ.ರಾ.ಮು.ವಿ
ಬಸ್ ಸಿಬ್ಬಂದಿಗೆ ಸನ್ಮಾನ ಪೊನ್ನಂಪೇಟೆ, ಜು, ೧೯: ರಸ್ತೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ತ್ರಿನೇತ್ರ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಪೊನ್ನಂಪೇಟೆ ಕೃಷ್ಣನಗರದ ವಿಸ್ಮಯ ಪುರುಷರ ಸ್ವಸಹಾಯ ಸಂಘ, ವತಿಯಿಂದ