ಕೊಡವ ಹೆರಿಟೇಜ್ ಸೆಂಟರ್ ಸುವರ್ಣ ಸಮುಚ್ಚಯ ಭವನದ ಕಟ್ಟಡ ವೀಕ್ಷಣೆ ಮಡಿಕೇರಿ, ಮಾ.೧೦: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಪಾರಂಪರಿಕ ಕೇಂದ್ರ(ಕೊಡವ ಹೆರಿಟೇಜ್ ಸೆಂಟರ್) ಹಾಗೂ ಕರ್ನಾಟಕ ಸುವರ್ಣ ಸಮುಚ್ಚಯ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ವೀಕ್ಷಿಸಿದರು. ಕೊಡವ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ರೂ೧೮೨ ಲಕ್ಷ ಉಳಿತಾಯ ಬಜೆಟ್ ಮಂಡನೆ ಸೋಮವಾರಪೇಟೆ,ಮಾ.೧೦: ೨೦೨೬-೨೭ನೇ ಸಾಲಿಗೆ ಸಂಬAಧಿಸಿದAತೆ ಇಲ್ಲಿನ ಪಟ್ಟಣ ಪಂಚಾಯಿತಿಯು ರೂ. ೧.೮೨ ಲಕ್ಷ ಉಳಿತಾಯ ಬಜೆಟ್ ಮಂಡಿಸಿದೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ಕೆ.ಕೆ.
ಲಾವಣ್ಯ ಮೋಹನ್ಗೆ ವೀರ ವನಿತೆ ಪ್ರಶಸ್ತಿ ಸೋಮವಾರಪೇಟೆ.ಮಾ.೧೦: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಚಿತ್ರಸಂಸ್ಥೆ ವತಿಯಿಂದ ಆಯೋಜಿಸಿದ್ದ ‘ವಿಶ್ವದ ಹೃದಯದ ಹೆಣ್ಣೇ-ನಿನಗೊಂದು ನಮನ’ ಕಾರ್ಯಕ್ರಮದಲ್ಲಿ ತಾಲೂಕಿನ ಶನಿವಾರಸಂತೆಯ ಲೇಖಕಿ ಲಾವಣ್ಯ ಮೋಹನ್ ಅವರಿಗೆ
ಕಾಡಾನೆ ಕಾರ್ಯಾಚರಣೆ ಸಿದ್ದಾಪುರ, ಮಾ. ೧೦: ಸೋಮವಾರದಂದು ವಾಲ್ನೂರು ಗ್ರಾಮದ ಬಾಳೆಗುಂಡಿ ಹಾಡಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಜಲಜಾಕ್ಷಿ ಅವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅರಣ್ಯ
ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ ನಾಳೆ ಪುರಸಭೆ ಎದುರು ಕಾರ್ಯಕ್ರಮ ವೀರಾಜಪೇಟೆ, ಮಾ. ೧೦: ವೀರಾಜಪೇಟೆ ಪುರಸಭೆಯಲ್ಲಿ ಮುಖ್ಯರಸ್ತೆಯ ಬದಿಗಳಲ್ಲಿರುವ ಕಟ್ಟಡದವರಿಗೆ ಕಾನೂನು ರೀತಿಯ ಪರಿಹಾರಕ್ಕಾಗಿ ಮತ್ತು ಹಲವು ಮಂಡನೆಗಳ ಅಂಗೀಕಾರಕ್ಕೆ ಒತ್ತಾಯಿಸಿ ವೀರಾಜಪೇಟೆ ಪುರಸಭೆ ಕಛೇರಿಯ ಮುಂದೆ