ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಹೊಸ ವರ್ಷಾಚರಣೆ ಐಗೂರು: ಯಡವನಾಡಿನ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಹೊಸ ವರ್ಷಾಚರಣೆಯ ಪ್ರಾರಂಭದ ದಿನವನ್ನು ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ನಿರ್ಮೂಲನ ದಿನವನ್ನಾಗಿ ಆಚರಿಸಿದರು. ಮಾದಕ ವಸ್ತುಗಳ ಬಳಕೆಯಿಂದ
ಕುಶಾಲನಗರ ಕೊಡವ ಸಮಾಜಕ್ಕೆ ರೂ ೨೦ ಲಕ್ಷ ಅನುದಾನ ಶಾಸಕ ಮಂತರ್ ಗೌಡ ಭರವಸೆ ಪುತ್ತರಿ ಒತ್ತೊರ್ಮೆ ಕೂಟ ಕುಶಾಲನಗರ, ಜ. ೭: ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮಾತನಾಡಿ,
ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಜ. ೭: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ
ವಿಜೃಂಭಣೆಯಿAದ ಜರುಗಿದ ಬನದ ಹುಣ್ಣಿಮೆ ಶನಿವಾರಸಂತೆ, ಜ. ೭: ಸಮೀಪದ ಗೋಪಾಲಪುರ ಗ್ರಾಮದ ಶ್ರೀಬನಶಂಕರಿ ಅಮ್ಮನವರ ದೇವಾಲಯದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿAದ ಜರುಗಿತು. ಬೆಳಿಗ್ಗೆ
ರಸ್ತೆ ಸುರಕ್ಷತಾ ಸಪ್ತಾಹ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೂಡಿಗೆ, ಜ. ೭: ಕೊಡಗು ಜಿಲ್ಲಾ ಪೊಲೀಸ್, ಸೋಮವಾರಪೇಟೆ ಉಪ ವಿಭಾಗ, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ೨೦೨೬ ರ ಅಂಗವಾಗಿ