ಜಾನಕಿ ಕಾಳಪ್ಪ ಶಾಲೆಯಲ್ಲಿ ಮಕ್ಕಳ ಸಂತೆ ಮುಳ್ಳೂರು, ಜ. ೭: ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆಟದ ಮೈದಾನದಲ್ಲಿ ನಡೆದ ಸಂತೆಯಲ್ಲಿ ವಿದ್ಯಾಸಂಸ್ಥೆಯ ಪುಟಾಣಿಗಳು ಸೇರಿದಂತೆ
ಫ್ಯಾಕಲ್ಟಿ ಅಭಿವೃದ್ಧಿ ಕಾರ್ಯಾಗಾರ ಸಮಾರೋಪ ಮಡಿಕೇರಿ, ಜ. ೭: ಪೊನ್ನಂಪೇಟೆಯ ಹಳ್ಳಿಗಟ್ಟುವಿನಲ್ಲಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ಆಯೋಜಿತ “ಮೆಟೀರಿಯಲ್ಸ್ ಅಂಡ್ ಟೆಕ್ನಾಲಜಿಗಳಲ್ಲಿನ ಪ್ರಗತಿಗಳು: ಥರ್ಮಲ್, ಮೆಕ್ಯಾನಿಕಲ್
ಸಂಪಾಜೆಯಲ್ಲಿ ಹೊನಲು ಬೆಳಕಿನ ಹಗ್ಗಜಗ್ಗಾಟ ನಾಪೋಕ್ಲು, ಜ. ೭: ಸಂಪಾಜೆಯ ಶ್ರೀ ಆಂಜನೇಯ ಫ್ರೆಂಡ್ಸ್ ನೇತೃತ್ವದಲ್ಲಿ ಹೊಸ ವರ್ಷದ ಪ್ರಯುಕ್ತ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಪುರುಷರ ಲೆವೆಲ್ ಹಾಗೂ ಗ್ರಿಪ್ ಮಾದರಿಯ ೫೨೫
ರಕ್ತದಾನದಿಂದ ಕಾಯಿಲೆಗಳ ನಿಯಂತ್ರಣ ಸಾಧ್ಯ ಡಾ ಕರುಂಬಯ್ಯ ಪೊನ್ನAಪೇಟೆ, ಡಿ. ೭: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ, ಹೃದಯಾಘಾತದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯವಾಗುತ್ತÀದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಹೇಳಿದರು. ಗೋಣಿಕೊಪ್ಪಲು ಲಯನ್ಸ್ ಕ್ಲಬ್, ಪೊನ್ನಂಪೇಟೆ
ನೇತಾಜಿ ಮಂಡಳಿಯ ವಾರ್ಷಿಕೋತ್ಸವ ಮಡಿಕೇರಿ, ಜ. ೭: ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮೈ ಭಾರತ್, ಕೊಡಗು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ,