ಅಧ್ಯಯನಶೀಲತೆ ಅಳವಡಿಸಿಕೊಳ್ಳಲು ಬಿಇಓ ಕರೆ ಸೋಮವಾರಪೇಟೆ, ಮಾ. ೬: ವಿದ್ಯಾರ್ಥಿ ಗಳು ಸ್ವಯಂ ಅಧ್ಯಯನಶೀಲತೆಯನ್ನು ಅಳವಡಿಸಿ ಕೊಳ್ಳಬೇಕು. ಹೀಗಾದಲ್ಲಿ ಉತ್ತಮ ಅಂಕಗಳನ್ನು ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕರೆ ನೀಡಿದರು. ಇಲ್ಲಿನ ತಾಲೂಕು
ಕಣ್ಣಂಗಾಲ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮಡಿಕೇರಿ, ಮಾ. ೬: ವೀರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು
ಮದೆ ಮಾದೂರಪ್ಪ ದೇವರ ವಾರ್ಷಿಕೋತ್ಸವ ಮಡಿಕೇರಿ, ಮಾ. ೬: ಮಡಿಕೇರಿ ತಾಲೂಕು ಮದೆ ಗ್ರಾಮದ ಶ್ರೀ ಮದೆ ಮಾದೂರಪ್ಪ ದೇವರ ವಾರ್ಷಿÀಕೋತ್ಸವ ಪ್ರಯುಕ್ತ ತಾ. ೯ ರಂದು ರಾತ್ರಿ ೧೨ ಗಂಟೆಗೆ ಶ್ರೀ
ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಸೋಮವಾರಪೇಟೆ, ಮಾ. ೬: ತಾಲೂಕಿನ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.ಗರ್ವಾಲೆ ಗ್ರಾಮದ ಓಡಿಯಂಡ ಕುಟುಂಬದ ಮನೆಯಿಂದ ದೇವರ ಭಂಡಾರ ತಂದು
ಅಗತ್ಯವಿರುವ ಕಡೆ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಿ ಮಡಿಕೇರಿ, ಮಾ. ೬ : ಕೊಡಗು ಜಿಲ್ಲೆಯ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೆಎಸ್‌ಆರ್‌ಟಿಸಿ