ತಾ ೧೧ ರಂದು ಬಂಟರ ಸಂಘದ ಮಹಾಸಭೆ ಮಡಿಕೇರಿ, ಜ. ೪: ಕೊಡಗು ಜಿಲ್ಲಾ ಬಂಟರ ಸಂಘದ ಮಹಾಸಭೆ ತಾ. ೧೧ ರಂದು ಮಡಿಕೇರಿಯ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ ಎಂದು ಅಧ್ಯಕ್ಷ
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಡಿಕೇರಿ, ಜ. ೪: ಮಡಿಕೇರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್
ಕಣದಲ್ಲಿ ಕಾಫಿಯನ್ನು ಚಲ್ಲಾಪಿಲ್ಲಿಗೊಳಿಸಿದ ಕಾಡಾನೆ ಚೆಟ್ಟಳ್ಳಿ, ಜ. ೪: ನಡುರಾತ್ರಿ ಕಾಡಾನೆಯೊಂದು ಕಣದಲ್ಲಿ ಒಣಗಿಸಿಟ್ಟ ಕಾಫಿಯನ್ನು ಚಲ್ಲಾಪಿಲ್ಲಿಗೊಳಿಸಿದ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಚೆಟ್ಟಳ್ಳಿಯ ಕೊಂಗೇಟಿರ ಬೋಪಯ್ಯ ಅವರ ತೋಟದಲ್ಲಿ ಕುಯ್ಲು ಮಾಡಿದ್ದ ಕಾಫಿಯನ್ನು ಕಣದಲ್ಲಿ
ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆ ನಾಪೋಕ್ಲು, ಜ. ೪: ಇಲ್ಲಿಯ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆ ಆಯೋಜಿಸಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ
ರಾಷ್ಟಿçÃಯ ಲೋಕ್ ಅದಾಲತ್ ಮಡಿಕೇರಿ, ಜ. ೪: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಮಾರ್ಚ್ ೧೪ ರಂದು ರಾಷ್ಟಿçÃಯ ಲೋಕ್ ಆದಾಲತ್ ನಡೆಯಲಿದ್ದು, ಅದರಂತೆ