ಪಕ್ಷ ವಿರೋಧಿಗಳ ವಜಾಕ್ಕೆ ಆಗ್ರಹ ಮಡಿಕೇರಿ, ಜ. ೩: ಕಾಂಗ್ರೆಸ್ ಪಕ್ಷದ ವಿರುದ್ಧ ಸಭೆ ನಡೆಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಿ ಪಕ್ಷದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಪ್ರಮುಖರು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಮಡಿಕೇರಿ, ಜ. ೩: ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ ಎಂದು ಸಾಹಿತಿ ಉ.ರಾ. ನಾಗೇಶ್ ಅವರು ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ
ಶಬರಿ ಮಲೈ ಯಾತ್ರೆ ಸಂದರ್ಭ ಕನ್ನಡದ ಅನರ್ಥ ಸುಂಟಿಕೊಪ್ಪ, ಜ. ೩: ಕರ್ನಾಟಕ ರಾಜ್ಯದಿಂದ ಹಾಗೂ ಕೊಡಗು ಜಿಲ್ಲೆಯಿಂದ ಶಬರಿ ಮಲೈ ಯಾತ್ರೆಗೆ ಲಕ್ಷಾಂತರ ಮಂದಿ ಭಕ್ತಾದಿಗಳು ತೆರಳುತ್ತಿದ್ದಾರೆ. ಪಂಪಾ ನದಿಯಲ್ಲಿ ಸ್ನಾನ ಮಾಡಿ ಶಬರಿ
ಹಲವೆಡೆ ಹೊಸ ವರ್ಷಾಚರಣೆಯ ಸಂಭ್ರಮ ಮಡಿಕೇರಿ: ಹೊಸ ವರ್ಷಾಚರಣೆಯ ಸಂಭ್ರಮ ಬುಧವಾರ ನಡುರಾತ್ರಿ ಎಲ್ಲೆಡೆ ನಡೆದಿತ್ತು. ಸರಿಯಾಗಿ ೧೨ ಗಂಟೆ ಸುಮಾರಿಗೆ ಜನರು ಪರಸ್ಪರ ಶುಭಾಶಯ ವಿನಿಮಯ, ಕೇಕ್ ಕತ್ತರಿಸುವುದು, ಬಾನಂಗಳದಲ್ಲಿ ಸಿಡಿಮದ್ದಿನ ಚಿತ್ತಾರದ
ಜಿಲ್ಲಾಮಟ್ಟದ ಲೇಖನ ಸ್ಪರ್ಧೆ ಮಡಿಕೇರಿ, ಜ. ೩: ಸ್ವಾಮಿ ವಿವೇಕಾನಂದರ ೧೬೪ನೇ ಜನ್ಮ ದಿನಾಚರಣೆಯ ಅಂಗವಾಗಿ (ರಾಷ್ಟಿçÃಯ ಯುವ ದಿನಾಚರಣೆ) ಕೊಡಗು ಜಿಲ್ಲೆಯ ಯುವ ಜನರಿಗಾಗಿ ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು