ಕೈಗಾರಿಕೋದ್ಯಮ ಬೆಳವಣಿಗೆಗೆ ರೈಲ್ವೆ ಯೋಜನೆ ಅಗತ್ಯ ನಾಗೇಂದ್ರ ಪ್ರಸಾದ್ ಕುಶಾಲನಗರ, ಮಾ. ೫: ಕೊಡಗು ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ರೈಲ್ವೆ ಯೋಜನೆ ತುಂಬಾ ಅಗತ್ಯವಾಗಿದೆ ಎಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ
ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಡಿಕೇರಿ, ಮಾ.೫: ಅನಾರೋಗ್ಯದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದಲ್ಲಿ ಸಂಭವಿಸಿದೆ. ಮೂಲತಃ ಭಾಗಮಂಡಲ ನಿವಾಸಿ, ಮಡಿಕೇರಿಯ ಮುಳಿಯ ಹಿಮವನ
ಪ್ರಭಾರಿಯಾಗಿ ನೇಮಕ ಕುಶಾಲನಗರ, ಮಾ. ೫: ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್
ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ದಿನಾಚರಣೆ ಪೊನ್ನಂಪೇಟೆ, ಮಾ. ೫: ಗೋಣಿಕೊಪ್ಪಲು ಕಾವೇರಿ ಕಾಲೇಜು ವಿಜ್ಞಾನ ಸಂಘ, ನೇಚರ್ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಷ್ಟಿçÃಯ ವಿಜ್ಞಾನ ದಿನ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪೊನ್ನಂಪೇಟೆ, ಮಾ. ೫: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ವಿಜಯ್ ಬಿ.ಎಂ ಉದ್ಘಾಟಿಸಿದರು.