ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ ಮಡಿಕೇರಿ, ಜ. ೧ : ಮೈಸೂರು - ಹೂಟಗಳ್ಳಿಯ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ೧೧ನೇ ವರ್ಷದ ಕ್ರೀಡಾ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಮಾರಂಭ
ಪೋಷಕರು ಎಚ್ಚರವಹಿಸಲು ಸಲಹೆ ಸುಂಟಿಕೊಪ್ಪ, ಜ. ೧ : ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದು ಈ ಬಗ್ಗೆ ಪೋಷಕರು ಕಟ್ಟೆಚ್ಚರದಿಂದ ತಮ್ಮ ಸಮಕ್ಕಳ ಚಲವÀಲನಗಳನ್ನು ಗಮನಿಸಿ ಅವರುನ್ನು ಮಾದಕವ್ಯಸನಕ್ಕೆ ತುತ್ತಾಗದಂತೆ
ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಲಹೆ ಆರ್ ಐಶ್ವರ್ಯ ಮಡಿಕೇರಿ, ಜ. ೧: ರಾಷ್ಟçದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು
ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಶಾಸಕರಿಗೆ ಸನ್ಮಾನ ಪೊನ್ನಂಪೇಟೆ, ಜ. ೧: ಕೊಡಗಿನ ಜಮ್ಮಾ ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಾಸನ ಸಭೆಯಲ್ಲಿ ಅಂಗೀಕಾರಗೊAಡ ಕರ್ನಾಟಕ ಭೂಕಂದಾಯ ೨ನೇ ತಿದ್ದುಪಡಿ ವಿಧೇಯಕ-೨೦೨೫
ಒಗ್ಗಟ್ಟು ಸಮುದಾಯದ ಸಾಮಾಜಿಕ ಬಾಂಧವ್ಯವನ್ನು ಬಲಗೊಳಿಸುತ್ತದೆ ಕೆ ಆರ್ ಸುರೇಶ್ ಪೊನ್ನಂಪೇಟೆ, ಜ. ೧: ಕೃಷಿ ಕಾಯಕವನ್ನೇ ನಂಬಿಕೊAಡು ಜೀವನ ನಡೆಸುತ್ತಿರುವ ಒಕ್ಕಲಿಗ ಸಮುದಾಯ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಪರಸ್ಪರ ಒಗ್ಗಟ್ಟಿನ ಅಗತ್ಯವಿದೆ. ಇದರಿಂದ ಸಾಮಾಜಿಕ ಬಾಂಧವ್ಯವನ್ನು ಬಲಪಡಿಸಲು