ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು ಸುಂಟಿಕೊಪ್ಪ, ಜ. ೧೭: ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ. ಮಾದಾಪುರದ ಡಿ. ಚೆನ್ನಮ್ಮ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ
ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ಜಾತ್ರೋತ್ಸವಕ್ಕೆ ವಿಧ್ಯುಕ್ತ ತೆರೆ ಸೋಮವಾರಪೇಟೆ, ಜ. ೧೭: ಸಮೀಪದ ಶಾಂತಳ್ಳಿ ಗ್ರಾಮದಲ್ಲಿರುವ ಶ್ರೀಕುಮಾರಲಿಂಗೇಶ್ವರ ದೇವಾಲಯದ ೬೭ನೇ ವರ್ಷದ ಮಹಾ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಲವು ಪೂಜಾ ವಿಧಿವಿಧಾನ, ದೈವಿಕ ಹಾಗೂ
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಬಡತನ ಪ್ರಮಾಣದಲ್ಲಿ ಇಳಿಕೆ ಮಡಿಕೇರಿ, ಜ. ೧೭; ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಮಹಿಳೆಯರು, ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದು, ಇದರಿಂದಾಗಿ ಬಡತನ ಪ್ರಮಾಣ ಶೇ.೧೨ರಷ್ಟು
ಜಮ್ಮಾಬಾಣೆ ವಿಚಾರ ನ್ಯಾಯಾಲಯದ ಆದೇಶ ಪಾಲನೆಗೆ ಬಿಜೆಪಿ ಒತ್ತಾಯ ಮಡಿಕೇರಿ, ಜ. ೧೭: ಜಮ್ಮಾ ಬಾಣೆ ವಿಚಾರದಲ್ಲಿ ಉಚ್ಚ ನ್ಯಾಯಾಲಯ ೨೦೨೪ರಲ್ಲಿ ನೀಡಿರುವ ಆದೇಶವನ್ನು ಜಿಲ್ಲಾಡಳಿತ ಪಾಲಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದ ಬಿಜೆಪಿ ಪ್ರಮುಖರು,
ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವು ಸಿದ್ದಾಪುರ, ಜ. ೧೭: ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವನ್ನಪ್ಪಿರುವ ಘಟನೆ ಚೆನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ. ಚೆನ್ನಯ್ಯನ ಕೋಟೆ ಗ್ರಾಮದ ನಿವಾಸಿ ಹೆಚ್.ವಿ. ತಿಮ್ಮಯ್ಯ ಎಂಬವರು ತಮ್ಮ ಎತ್ತನ್ನು