ಜಿಲ್ಲೆಯ ವಿವಿಧೆಡೆ ಶೈಕ್ಷಣಿಕ ಕಾರ್ಯಕ್ರಮಗಳು ಮಡಿಕೇರಿ: ಮರೆನಾಡು ಪ್ರೌಢಶಾಲೆ, ಬಿರುನಾಣಿಯ ೬೩ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾಳಿಮಾಡ ಬಿ. ರಶಿಕ ಕಾವೇರಪ್ಪ ಅವರ ನೇತೃತ್ವದಲ್ಲಿ ನಾಡಿನ ವಿದ್ಯಾಭಿಮಾನಿಗಳೊಂದಿಗೆ
ಗುಣಮಟ್ಟದ ಶಿಕ್ಷಣ ಸಂಸ್ಥೆಗಳ ಶಿಕ್ಷಣದಿಂದ ದೇಶದ ಏಳಿಗೆಗೆ ಸಹಕಾರ ಕಡಂಗ: ವೀರಾಜಪೇಟೆ ತಾಲೂಕಿನ ಅರಮೇರಿ ಎಸ್‌ಎಂಎಸ್ ವಿದ್ಯಾಪೀಠ ಶಾಲೆಯಲ್ಲಿ ನಡೆಯುತ್ತಿರುವ ವಸುದೈವ ಕುಟುಂಬಕA ಎಂಬ ಪೀಠಿಕೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶಾಲಾ ಮೈದಾನದಲ್ಲಿ
ಪಾರ್ಕ್ನಲ್ಲಿ ಕಸ ಎಸೆದ ವ್ಯಕ್ತಿಗೆ ದಂಡ ಮಡಿಕೇರಿ, ಡಿ. ೩೧: ಪಾರ್ಕ್ನಲ್ಲಿ ಕಸ ಎಸೆದ ವ್ಯಕ್ತಿಗೆ ನಗರಸಭೆ ರೂ. ೫೦೦ ದಂಡ ವಿಧಿಸಿ ಎಚ್ಚರಿಕೆ ನೀಡಿದೆ. ನಗರದ ಕಾವೇರಿ ಲೇಔಟ್‌ನಲ್ಲಿರುವ ಪಾರ್ಕ್ನಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್‌ಗಳು
ಮಡಿಕೇರಿಯಲ್ಲಿ ವೈಕುಂಠ ಏಕಾದಶಿ ಆಚರಣೆ ಮಡಿಕೇರಿ, ಡಿ. ೩೧ : ಇಲ್ಲಿನ ಮಹದೇವಪೇಟೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದಲ್ಲಿರುವ ಲಕ್ಷಿö್ಮ ವೆಂಕಟೇಶ್ವರ ವಿಗ್ರಹಕ್ಕೆ
ಶಿಕ್ಷಣದಿಂದ ಯಾರು ವಂಚಿತರಾಗಬಾರದು ಪೊನ್ನಣ್ಣ ಗೋಣಿಕೊಪ್ಪಲು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ತಿತಿಮತಿಯ ಲ್ಯಾಂಪ್ಸ್