ತಾಪಂ ಕಾರ್ಯನಿರ್ವಹಣಾಧಿಕಾರಿ ಭೇಟಿ ಕೂಡಿಗೆ, ಮಾ. ೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದಲ್ಲಿರುವ ಜಯಮ್ಮ (ಯಲಮ್ಮ) ಎಂಬವರಿಗೆ ಸೇರಿದ ಮನೆಯ ಮೇಲ್ಛಾವಣಿ ಮುರಿದು ಬಿದ್ದ ಘಟನೆ ನಡೆದಿದ್ದು, ಮನೆಯಲ್ಲಿದ್ದವರು
ಪೆರಾಜೆ ಕುಂದಲ್ಪಾಡಿ ಶಾಲೆಯಲ್ಲಿ ಮಕ್ಕಳ ಸಂತೆ ನಾಪೋಕ್ಲು, ಮಾ. ೧: ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸಲು ಮಕ್ಕಳ ಸಂತ ಸಹಕಾರಿ ಎಂದು ಪೆರಾಜೆ ಕುಂದಲ್ಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಯತೀಶ್
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ನಾಪೋಕ್ಲು, ಮಾ. ೧: ಅರೆಭಾಷೆ ಗೌಡ ವಿಕಾಸ ವೇದಿಕೆ ಮತ್ತು ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಅರೆಭಾಷೆ ಗೌಡ
ನೆಲ್ಲಿಹುದಿಕೇರಿ ಮುತ್ತಪ್ಪ ದೇವಾಲಯ ಉತ್ಸವ ಸಿದ್ದಾಪುರ, ಮಾ. ೧: ನೆಲ್ಲಿಹುದಿಕೇರಿ ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಹಾಗೂ ತೆರೆ ಮಹೋತ್ಸವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನಡೆಯಿತು. ಗ್ರಾಮದ ನಿವಾಸಿ ಶೇಖರ್ ಅವರ
ಪುಸ್ತಕ ಬಿಡುಗಡೆ ಸಂವಾದ ಕಾರ್ಯಕ್ರಮ ವೀರಾಜಪೇಟೆ, ಮಾ. ೧: ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ ಯು.ಎಸ್. ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ವೀರಾಜಪೇಟೆ ಸಿಪಿಐಎಂ